September 20, 2024

ಕಾರ್ಕಳ ತಾಲೂಕು ಅಂಡಾರು ಗ್ರಾಮದ ಶ್ರೀ ಸದಾಶಿವ ಭಂಡಾರಿ ಮತ್ತು ಶ್ರೀಮತಿ ಲೀಲಾ ಸದಾಶಿವ ಭಂಡಾರಿ ದಂಪತಿಗಳ ಪುತ್ರ ಶ್ರೀಮಹೇಶ್ ಭಂಡಾರಿ ಮತ್ತು ಶ್ರೀಮತಿ ಶೈಲಾ ಮಹೇಶ್ ಭಂಡಾರಿ ಬೆಂಗಳೂರು , ದಂಪತಿಗಳು ತಮ್ಮ ಮದುವೆಯ ಎರಡನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮವನ್ನು ಇಂದು ಸಡಗರ ಸಂಭ್ರಮದೊಂದಿಗೆ ಆಚರಿಸಿಕೊಂಡರು

ಮದುವೆಯ ಎರಡನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ದಂಪತಿಗೆ ಸಮಸ್ತ ಅಂಡಾರು ಭಂಡಾರಿ ಕುಟುಂಬಸ್ಥರು, ಸ್ನೇಹಿತರು, ಹಿತೈಷಿಗಳು ಶುಭ ಕೋರಿ ಹರಸಿ, ಹಾರೈಸಿದರು.


ಮದುವೆಯ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ಶ್ರೀಮಹೇಶ್ ಭಂಡಾರಿ ಮತ್ತು ಶ್ರೀಮತಿ ಶೈಲಾ ಮಹೇಶ್ ಭಂಡಾರಿ ಬೆಂಗಳೂರು ದಂಪತಿಗಳಿಗೆ ಭಗವಂತನು ಆಯುರಾರೋಗ್ಯ ಐಶ್ವರ್ಯ ನೀಡಿ, ಸಕಲ ಸನ್ಮಂಗಳವನ್ನುಂಟು ಮಾಡಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು ಭಂಡಾರಿವಾರ್ತೆ ಶುಭ ಹಾರೈಸುತ್ತದೆ.

-ಭಂಡಾರಿವಾರ್ತೆ.

Leave a Reply

Your email address will not be published. Required fields are marked *