September 20, 2024

ವಿಟ್ಲದ ಕೊಡಂಗಾಯಿಯ ಶ್ರೀ ಹರೀಶ್ ಭಂಡಾರಿ ಮತ್ತು ಶ್ರೀಮತಿ ಶಾಂತಲಾ ಹರೀಶ್ ಭಂಡಾರಿ ದಂಪತಿಯು ತಮ್ಮ ಸುಪುತ್ರ… 

ಹರ್ಷಿತ್ ಹರೀಶ್ ಭಂಡಾರಿ. 

ಯವರ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಜೂನ್ 25 ರ ಸೋಮವಾರ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ವಿಟ್ಲದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹರ್ಷಿತ್ ರ ತಂದೆ ಶ್ರೀ ಹರೀಶ್ ಭಂಡಾರಿಯವರು ಮಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿ.


ಈ ಶುಭ ಸಂದರ್ಭದಲ್ಲಿ ಹರ್ಷಿತ್ ಗೆ ತಂದೆ,ತಾಯಿ, ಅಜ್ಜಿ ಮತ್ತು ಕುಟುಂಬಸ್ಥರು, ಸ್ನೇಹಿತರು ಶುಭ ಹಾರೈಸುತ್ತಿದ್ದಾರೆ.

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಹರ್ಷಿತ್ ಭಂಡಾರಿಯವರಿಗೆ ಭಗವಂತನು ಆಯುರಾರೋಗ್ಯವನ್ನು ದಯಪಾಲಿಸಿ ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಕೋರುತ್ತದೆ.

-ಭಂಡಾರಿವಾರ್ತೆ.

Leave a Reply

Your email address will not be published. Required fields are marked *