September 20, 2024

ಚಿಕ್ಕಮಗಳೂರು ಎನ್.ಆರ್.ಪುರದ ಮಾಗುಂಡಿಯ ದಿವಂಗತ ಶ್ರೀ ಶೇಖರ್ ಭಂಡಾರಿ ಮತ್ತು ಶ್ರೀಮತಿ ಪ್ರಮೀಳಾ ಭಂಡಾರಿ ದಂಪತಿಯ ಪುತ್ರಿ ಧೃತಿ ಎಂ.ಎಸ್. ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 550 ಅಂಕಗಳೊಂದಿಗೆ (88%) ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಧೃತಿ ಎಂ.ಎಸ್.ಭಂಡಾರಿ ಇವರು ಸುಂದರ್ ಪುರಾಣಿಕ ಮೆಮೊರಿಯಲ್ ಸರ್ಕಾರಿ ಹೈಸ್ಕೂಲ್ ಪೆರ್ವಾಜೆ ಕಾರ್ಕಳ ಇಲ್ಲಿನ ವಿದ್ಯಾರ್ಥಿನಿ. ಧೃತಿ ತಿ ಎಂ.ಎಸ್. ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *