September 20, 2024

ಉಡುಪಿ ಜಿಲ್ಲೆಯ ಕೊಟೇಶ್ವರದ ಕಾಳಾವರ ಶ್ರೀಮತಿ ಆಶಾ ಭಂಡಾರಿಯವರ ಪುತ್ರಿ ದೀಕ್ಷಿತಾ ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 532 (85%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ದೀಕ್ಷಿತಾ ಭಂಡಾರಿ ಇವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಟೇಶ್ವರ ಇಲ್ಲಿಯ ವಿಧ್ಯಾರ್ಥಿನಿ. ದೀಕ್ಷಿತಾ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಅಭಿನಂದಿಸಿ ಶುಭ ಹಾರೈಸುತ್ತದೆ.

Leave a Reply

Your email address will not be published. Required fields are marked *