September 20, 2024

ಪುತ್ತೂರು ತಾಲೂಕು ಪೆರ್ಲಂಪಾಡಿಯ  ಶ್ರೀ ಪ್ರಮೋದ್ ಕೆ .ಎಸ್ ಮತ್ತು ಶ್ರೀಮತಿ ವಿಶಾಲಾಕ್ಷಿ ಭಂಡಾರಿ ದಂಪತಿಯ ಪುತ್ರಿ ಶ್ರದ್ಧಾ ಪಿ ಜಿ ಯವರು 2021-22ನೇ ಸಾಲಿನ ಪಿ ಯು ಸಿ  ಪರೀಕ್ಷೆಯಲ್ಲಿ 540(90%) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಶ್ರದ್ಧಾ ಪಿ ಜಿ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ.

ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *