September 20, 2024

ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕೆದಿಲ ಮನೆಯ ಶ್ರೀ ಪ್ರಕಾಶ್ ಭಂಡಾರಿ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರಿ ಕು. ಪ್ರಕೃತಿ ಕೆ ಇವರು 2018-19 ರ ಸಾಲಿನ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗ ಪರೀಕ್ಷೆಯಲ್ಲಿ 568 (94.66) ಅಂಕಗಳ ಪಡೆಯುವುದರ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸಂಸ್ಕೃತ ಮತ್ತು ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದು ದಾಖಲೆ ಮಾಡಿರುತ್ತಾರೆ. ಇವರು ಪುತ್ತೂರಿನ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ .


ಇವರ ಈ ಸಾಧನೆ ಗುರು ಹಿರಿಯರ ,ಪೋಷಕರ ಮತ್ತು ಭಂಡಾರಿ ಸಮಾಜದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಹಾರಿಸಿದ್ದು , ಕು. ಪ್ರಕೃತಿ. ಕೆ ಇವರಿಗೆ ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸುತ್ತಾ , ದೇವರ ಆಶೀರ್ವಾದ ಸದಾ ಇರಲಿ ಮತ್ತು ಇವರ ಭವಿಷ್ಯ ಉಜ್ವಲವಾಗಿರಲಿ ಎಂದು ಬೇಡುತ್ತದೆ .

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *