September 20, 2024

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನ ಹಾಲಾಡಿಯ ನಾಗರಾಜ್ ಭಂಡಾರಿ  ಮತ್ತು ಶ್ರೀಮತಿ ಮಾಲತಿ ಭಂಡಾರಿ ದಂಪತಿಗಳ ಪುತ್ರ ಶಶಾಂಕ್ ರವರು 2018-19ರ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ 579 (92.62%) ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಇವರು ಸರ್ಕಾರಿ ಪ್ರೌಢಶಾಲೆ ಹಾಲಾಡಿ ಯ ವಿದ್ಯಾರ್ಥಿ. ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *