September 20, 2024

ಪುತ್ತೂರು ಸೈಂಟ್ ವಿಕ್ಟರ್ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆಯಲ್ಲಿ ಪುತ್ತೂರು ನೆಲ್ಲಿಕಟ್ಟೆ ಶ್ರೀ ಚಂದ್ರಶೇಖರ್ ಭಂಡಾರಿ ಮತ್ತು ಶ್ರೀಮತಿ ಅಕ್ಷತಾ ಸಿ. ಭಂಡಾರಿ ದಂಪತಿಯ ಪುತ್ರಿ

ಕು॥ಮಾನ್ವಿ ಭಂಡಾರಿ

ದ್ವಿತೀಯ ಬಹುಮಾನ ಗಳಿಸಿದ್ದಾರೆ. ಇವರು ಪುತ್ತೂರು ಸೈಂಟ್ ವಿಕ್ಟರ್ ಪ್ರಾಥಮಿಕ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ.


ಈಕೆ ತಾನು ಕಲಿತ ವಿದ್ಯಾ ಸಂಸ್ಥೆಗೆ ಮತ್ತು ಪೋಷಕರಿಗೆ ಓದಿನಲ್ಲಿ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಭಂಡಾರಿ ಸಮಾಜದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆಯ ಹಾರ್ದಿಕ ಶುಭ ಹಾರೈಕೆಗಳು.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *