September 20, 2024

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಶ್ರೀ ನಾಗೇಶ್ ಭಂಡಾರಿ ಮತ್ತು ಶ್ರೀಮತಿ ಭವಾನಿ ನಾಗೇಶ್ ಭಂಡಾರಿ ದಂಪತಿಯ ಪುತ್ರಿ ಕುಮಾರಿ ಬಿಂದುಶ್ರೀ ಭಂಡಾರಿಯವರು ರವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 541 (86.5%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬಿಂದುಶ್ರೀ ಧರ್ಮಸ್ಥಳದ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ. ಬಿಂದುಶ್ರೀ ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *