April 18, 2025

ಲೇಖನ

ಜಿಡ್ಡು ಪ್ರವಚನ (ಧ್ಯಾನ-3)      ವಿವೇಕವೆಂದರೆ ಏನು?, ಎಂಬುದನ್ನು ಪ್ರತಿಯೊಬ್ಬರೂ ತಾವೇ ಕಂಡುಕೊಳ್ಳಬೇಕು.  ವಿವೇಕವೆಂಬುದು ಜ್ಞಾನದ ಫಲಿತಾಂಶವಲ್ಲ‌. ಜ್ಞಾನ ಮತ್ತು ವಿವೇಕ ಒಟ್ಟಿಗೆ ಇರುವುದು ಸಾಧ್ಯವಿಲ್ಲತನ್ನನ್ನು ತಾನು ತಿಳಿದ ಪ್ರಬುದ್ಧತೆಯಿಂದ ವಿವೇಕ ಬರುತ್ತದೆ. ತನ್ನನ್ನು ತಾನು ತಿಳಿಯದ ವ್ಯವಸ್ಥೆಯು ಇರುವುದಿಲ್ಲ. ವ್ಯವಸ್ಥೆ ಇಲ್ಲವಾದಾಗ ಒಳಿತೂ ಇರುವುದಿಲ್ಲ. ಸ್ವತಂತ್ರರಾಗಬೇಕಾದರೆ ಅಧಿಕಾರವೆಂದರೆ ಏನು ಎಂದು ಚೆನ್ನಾಗಿ ಪರಿಶೀಲನೆ ಮಾಡಬೇಕು.  ಅಧಿಕಾರವೆಂಬ ಅಸಹ್ಯವನ್ನು ಪೂರ್ತಿಯಾಗಿ ಸುಲಿದುಹಾಕಿ ಅದರ ಅಸ್ಥಿಪಂಜರದ  ಸ್ವರೂಪ ಹೇಗಿದೆ ಎಂದು  ನೋಡಬೇಕು. ಹೀಗೆ ಮಾಡುವುದಕ್ಕೆ ದೈಹಿಕ ಶಕ್ತಿಯೂ ಬೇಕು, ಮಾನಸಿಕ ಶಕ್ತಿಯೂ ಬೇಕು. ಆದರೆ ನಿಮ್ಮೊಳಗೆ ಸಂಘರ್ಷವಿರುವಾಗ, ಶಕ್ತಿ ನಷ್ಟವಾಗುತ್ತಿರುತ್ತದೆ, ನಾಶವಾಗುತ್ತಿರುತ್ತದೆ…ಸಂಘರ್ಷವೆಂದರೇನು,ಹೇಗಿದೆ,ಯಾಕಿದೆ ಎಂದು ಇಡಿಯಾಗಿ ತಿಳಿದುಕೊಂಡಾಗ ಸಂಘರ್ಷಕೊನೆಗೊಳ್ಳುತ್ತದೆ.ಅನಂತರ ನಾವು ಮನೆಯನ್ನು ಕೆಡವಿಹಾಕುವ ಕೆಲಸಕ್ಕೆ ತೊಡಗಬಹುದು.ಅದು ಶತಮಾನಗಳ ಕಾಲ ದುಡಿದು ಕಟ್ಟಿಕೊಂಡಿರುವ ಅರ್ಥವಿಲ್ಲದ ಮನೆ.            ...
ಆಟಿ ತಿಂಗಳು ಎಂದಾಕ್ಷಣ ಯಾವುದೇ ಶುಭ ಸಮಾರಂಭಗಳು ನಡೆಯುವುದಿಲ್ಲ ಎಂಬ ವಾಡಿಕೆ ಇದೆ. ತುಳುನಾಡಿನ ಜನಪದ ಸಾಂಸ್ಕೃತಿಕ ಆಚರಣೆಗಳಲ್ಲಿ...
ತುಳುನಾಡಿನಲ್ಲಿ ಪ್ರತಿಯೊಂದು ತಿಂಗಳಿಗೂ ತನ್ನದೇ ಆದ ಮಹತ್ವ ಇದೆ.ಜುಲೈ ಸಂಕ್ರಾಂತಿಯ ನಂತರ ಆಗಸ್ಟ್ ಸಂಕ್ರಾಂತಿಯವರೆಗೆ ಬರುವ ದಿನಗಳನ್ನು ತುಳುವಿನಲ್ಲಿ...
ಪರಶುರಾಮ ದೇವರು ಸೃಷ್ಟಿ ಮಾಡಿದ ಈ ಪುಣ್ಯಭೂಮಿಯಲ್ಲಿ ತುಳುನಾಡಿನಲ್ಲಿ ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಆಟಿ ಅಮಾವಾಸ್ಯೆಯೂ ಒಂದು. ಆಟಿ...