September 20, 2024

ಉಡುಪಿ ಕರಂಬಳ್ಳಿ ವಿ.ಎಂ ನಗರದ ಶ್ರೀಮತಿ ಪವಿತ್ರ ಭಂಡಾರಿಯವರ ಪುತ್ರ ದರ್ಶನ್ ಪಿ ಭಂಡಾರಿಯವರು ಈ ಬಾರಿಯ ಎಸ್.ಎಸ್.ಎಲ್.ಸಿ ಯ ಅಂತಿಮ ಪರೀಕ್ಷೆಯಲ್ಲಿ 557 (89 .1% ) ಅಂಕ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.
ದರ್ಶನ್ ಭಂಡಾರಿಯವರು ಕುಂಜಿಬೆಟ್ಟು ಉಡುಪಿಯ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿರುತ್ತಾರೆ.

ದರ್ಶನ್ ರವರ ಮುಂದಿನ ಶೈಕ್ಷಣಿಕ ಜೀವನ ಉಜ್ವಲವಾಗಲಿ , ಕುಟುಂಬಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತರಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಈ ಸಂದರ್ಭದಲ್ಲಿ ಶುಭ ಹಾರೈಸುತ್ತಿದೆ.

ಭಂಡಾರಿ ವಾರ್ತೆ

1 thought on “ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಸ್ಥಾನ ಪಡೆದ ಉಡುಪಿ ಕರಂಬಳ್ಳಿ ವಿ.ಎಂ ನಗರದ ದರ್ಶನ್ ಪಿ ಭಂಡಾರಿ.

Leave a Reply

Your email address will not be published. Required fields are marked *