
ಕಾರ್ಕಳ ತಾಲೂಕಿನ ಅಂಡಾರು ಕುಟುಂಬದ ಶ್ರೀ ನವೀನ್ ಚಂದ್ರ ಭಂಡಾರಿಯವರು ಆಗಸ್ಟ್ 25 ರ ಶನಿವಾರ ತಮ್ಮ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಶುಭ ಸಂದರ್ಭದಲ್ಲಿ ಅವರಿಗೆ ಅವರ ತಾಯಿ ಸುಮತಿ ರಾಜು ಭಂಡಾರಿ,ಅತ್ತೆ ಮಾವಂದಿರು,ಸ್ನೇಹಿತರು,ಅಂಡಾರು ಭಂಡಾರಿ ಕುಟುಂಬಸ್ಥರು ಶುಭ ಹಾರೈಸಿದ್ದಾರೆ.
ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನವೀನ್ ಚಂದ್ರ ಭಂಡಾರಿಯವರಿಗೆ ಭಗವಂತನು ಆಯುರಾರೋಗ್ಯ ಭಾಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತದೆ.
-ಭಂಡಾರಿವಾರ್ತೆ