September 20, 2024

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಹಿನೂರ್ ರೋಡಿನ  ಶ್ರೀ ಲಕ್ಷ್ಮೀ ಪ್ರಸಾದ್ ಪೆರ್ಲ ಮತ್ತು ಶ್ರೀಮತಿ ಭಾರತಿ. ಎಸ್ ದಂಪತಿಗಳ ಪುತ್ರಿ ಮೌನ ಪಿ.ಎಲ್ ರವರು 2018-19ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ 611(97.76%) ಅಂಕಗಳೊಂದಿಗೆ   ಅತ್ಯುನ್ನತ  ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಸೈಂಟ್ ಜೋಸೆಫ್ ಕಾನ್ವೆಂಟ್ ಮಡಿಕೇರಿ ಯ ವಿದ್ಯಾರ್ಥಿನಿ.

ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *