
ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ದಿವಂಗತ ಸುಂದರ ಭಂಡಾರಿ ಯವರ ಮಗನಾದ ಶ್ರೀ ಪ್ರಮೋದ್ ಕೆ ಎಸ್ ಪೆರ್ಲಂಪಾಡಿ ವಾರ್ಡ್ ನಂಬರ್ 3 ರಲ್ಲಿಗ್ರಾಮ ಪಂಚಾಯತ್ ಸದಸ್ಯರಾಗಿ ಸತತ 4ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಶ್ರೀ ಪ್ರಮೋದ್ ಕೆ ಎಸ್ ರವರು ಎ ಪಿ ಎಂ ಸಿ ಪುತ್ತೂರಿನ ಮಾಜಿ ಸದಸ್ಯರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾಗಿದ್ದಾರೆ
ಇವರು ರಾಜಕೀಯ ಜೀವನದಲ್ಲಿ ಇನ್ನಷ್ಟು ಹೆಸರು ಗಳಿಸಲಿ, ಕ್ಷೇತ್ರದ ಅಭಿವೃದ್ಧಿಯ ಮೂಲಕ ಜನರ ಪ್ರೀತಿ , ಒಲವನ್ನು ಗಳಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಶುಭ ಹಾರೈಸುತ್ತದೆ.
–ಭಂಡಾರಿ ವಾರ್ತೆ