September 20, 2024

ದಕ್ಷಿಣ ಕನ್ನಡ ಜಿಲ್ಲೆಯ ವಾಮದಪದವಿನ ಶಂಕರ್ ಭಂಡಾರಿ ಮತ್ತು ಶ್ರೀಮತಿ ವಿನುತಾ ಭಂಡಾರಿಯವರ ಪುತ್ರ ಶ್ವಿತನ್ ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 516 (86% ) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶ್ವಿತನ್ ಭಂಡಾರಿ ಇವರು ವಾಮದಪದವಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ. ಶ್ವಿತನ್ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *